Aadhar Pan Card Rules: ಆಧಾರ್ ಪ್ಯಾನ್ ಕಾರ್ಡ್ ಹೊಸ ರೂಲ್ಸ್! ಈ ವ್ಯಕ್ತಿಗಳಿಗೆ ಇಂದಿನಿಂದ 6000ರೂ ದಂಡ?

Aadhar-Pan-Card-Rules-in-kannada-

ಸ್ನೇಹಿತರೆ ನಮಗೆ ನಿಮಗೆ ತಿಳಿದಿರುವ ಹಾಗೆ ಈಗಾಗಲೇ ಪ್ರತಿಯೊಂದು ಕಡೆ ಐಟಿಆರ್ ಫೈಲಿಂಗ್ ಸಮಯ ಮುಗಿಯುತ್ತಾ ಬಂದಿದೆ. ಹೀಗಾಗಿ ಈ ಸಮಯದಲ್ಲಿ ಆದಾಯ ತೆರಿಗೆ ಇಲಾಖೆಯವರು ಕಡ್ಡಾಯವಾಗಿ ಟ್ಯಾಕ್ಸ್ ಅನ್ನು ಕಟ್ಟಲೇಬೇಕು ಎಂದು ಸೂಚನೆ ನೀಡಿದ್ದಾರೆ. ಅಷ್ಟೇ ಅಲ್ಲದೆ ವಿಶೇಷವಾಗಿ ಐಟಿಆರ್ ಫೈಲ್ ತಯಾರು ಮಾಡುವುದಕ್ಕೆ ನಿಮ್ಮ ಪ್ಯಾನ್ ಕಾರ್ಡ್ ಜೊತೆಗೆ ನಿಮ್ಮ ಆಧಾರ್ ಕಾರ್ಡ್ ಗಳು ಲಿಂಕ್ ಆಗಿರುವುದು ಪ್ರಮುಖವಾಗಿದೆ ಎಂದು ಕೇಂದ್ರ ಆದಾಯ ಇಲಾಖೆ ತಿಳಿಸಿದೆ. ಈ ಕಾರಣದಿಂದ ದೊಡ್ಡ ಸಮಸ್ಯೆ ಆಗುತ್ತದೆ ಟ್ಯಾಕ್ಸ್ … Read more

ಬಜೆಟ್ ಹಿನ್ನೆಲೆಯಲ್ಲಿ ಗೃಹ ಜ್ಯೋತಿಗೆ ಮತ್ತೊಂದು ಎಚ್ಚರಿಕೆ ನೀಡಿದ ಸರ್ಕಾರ ! ಅರ್ಜಿ ಸಲ್ಲಿಸಿದರು ಉಚಿತ ಕರೆಂಟ್ ಸಿಗುವುದಿಲ್ಲ ?

Free-electricity

ಸ್ನೇಹಿತರೆ ಕಾಂಗ್ರೆಸ್ ಸರ್ಕಾರ ನೀಡಿರುವ ಐದು ಗ್ಯಾರಂಟಿಗಳಲ್ಲಿ ಒಂದಾದ ಗೃಹಜೋತಿ ಯೋಜನೆ ಬಗ್ಗೆ ಅಧಿಕೃತ ಮಾಹಿತಿಯನ್ನು ನೀಡಲಿದ್ದೇನೆ ಅಷ್ಟೇ ಅಲ್ಲದೆ ಬಜೆಟ್ ಬಂದ ಹಿನ್ನೆಲೆಯಲ್ಲಿ ಜ್ಯೋತಿ ಯೋಜನೆಗೆ ಹೊಸ ರೂಲ್ಸ್ ಅನ್ನ ಜಾರಿಗೆ ತಂದಿದ್ದಾರೆ ಏನು ಈ ಹೊಸ ರೋಲ್ಸ್ ಹೇಗೆ ಎಂಬುದರ ಸಂಪೂರ್ಣ ವಿವರವನ್ನು ಈ ಲೇಖನದಲ್ಲಿ ನೀಡಲಿದ್ದೇನೆ ಹಾಗಾಗಿ ಈ ಲೇಖನವನ್ನು ಪೂರ್ಣವಾಗಿ ಓದಿ. ಅಷ್ಟೇ ಅಲ್ಲದೆ ನೀವು ಒಂದು ವೇಳೆ ಗೃಹ ಜ್ಯೋತಿ ಯೋಜನೆಗೆ ಅರ್ಜಿ ಸಲ್ಲಿಸಿದರು ಕೂಡ ನಿಮಗೆ ಗೃಹಜೋತಿ ಯೋಜನೆ … Read more

Gruha Lakshmi yojana: ಬಜೆಟ್ ಮಂಡನೆ ಹಿನ್ನಲೆಯಲ್ಲಿ ಗೃಹಲಕ್ಷ್ಮಿ ಯೋಜನೆಗೆ ಬಂತು ಮತ್ತೊಂದು ಹೊಸ ರೂಲ್ಸ್ ?

Gruha-Lakshmi-yojana-new-rules

ಎಲ್ಲರಿಗೂ ನಮಸ್ಕಾರಗಳು ಇಂದಿನ ಈ ಲೇಖನದಲ್ಲಿ ಗೃಹಲಕ್ಷ್ಮಿ ಯೋಜನೆ ಅಡಿಯಲ್ಲಿ ಹೊಸ ರೂಲ್ಸ್ ಬಗ್ಗೆ ಮಾಹಿತಿ ಕೊಡಲಿದ್ದೇನೆ . ಗೃಹಲಕ್ಷ್ಮಿ ಯೋಜನೆಗೆ ಯಾರು ಅರ್ಹರು ಯಾರು ಅರ್ಹರಲ್ಲ ಮತ್ತು ರೂ.2000ಗಳನ್ನು ಪಡೆಯಲು ಬ್ಯಾಂಕ್ ಖಾತೆ ವಿವರಗಳ ಬಗ್ಗೆ ಸಂಪೂರ್ಣ ವಿವರವನ್ನು ಇಂದಿನ ಈ ಲೇಖನದಲ್ಲಿ ತಿಳಿಸಿಕೊಡಲಿದ್ದೇನೆ. ಕರ್ನಾಟಕ ಗೃಹಲಕ್ಷ್ಮಿ ಯೋಜನೆ 2023: ಸ್ನೇಹಿತರೆ ನಿಮಗೆ ತಿಳಿದಿರಬಹುದು ಕಾಂಗ್ರೆಸ್ ಸರ್ಕಾರ ಮಹಿಳೆಯರ ಸಬಲೀಕರಣ ಹಾಗೂ ಲಿಂಗ ಸಮಾನತೆಯನ್ನು ಉತ್ತೇಜಿಸುವ ಸಲುವಾಗಿ ನಮ್ಮ ಕರ್ನಾಟಕದಲ್ಲಿ ಇತ್ತೀಚಿಗೆ ಗೃಹಲಕ್ಷ್ಮಿ ಯೋಜನೆ ಎಂದು … Read more

Ration card Aadhar Card Link: ಬಜೆಟ್ ಮಂಡನೆ ಬೆನ್ನಲ್ಲೇ ಅಕ್ಕಿ ಜೊತೆಗೆ ಹಣ ಪಡೆಯಲು ಹೊಸ ರೂಲ್ಸ್ ?

Ration-card-Aadhar-Card-Link

ಎಲ್ಲರಿಗೂ ನಮಸ್ಕಾರಗಳು ಇಂದಿನ ಈ ಲೇಖನದಲ್ಲಿ ನಿಮ್ಮ ರೇಷನ್ ಕಾರ್ಡಿಗೆ ಆಧಾರ್ ಕಾರ್ಡ್ ಹೇಗೆ ಲಿಂಕ್ ಮಾಡಿಸಬೇಕು ಎಂಬುದರ ಸಂಪೂರ್ಣ ವಿವರವನ್ನು ತಿಳಿಸಲಿದ್ದೇನೆ. ನೀವು ಯಾವುದೇ ಕಂಪ್ಯೂಟರ್ ಅಥವಾ ಆನ್ಲೈನ್ ಸೆಂಟರಿಗೆ ಹೋಗಿದೆ ನಿಮ್ಮ ಮೊಬೈಲ್ ಮೂಲಕವೇ ಒಂದೇ ಕ್ಲಿಕ್ ಮುಖಾಂತರ ನೀವು ರೇಷನ್ ಕಾರ್ಡ್ ಗೆ ಆಧಾರ್ ಕಾರ್ಡ್ ಲಿಂಕ್ ಮಾಡಿಸಬಹುದು. ಒಂದು ವೇಳೆ ನೀವು ನಿಮ್ಮ ರೇಷನ್ ಕಾರ್ಡಿಗೆ ಆಧಾರ್ ಕಾರ್ಡ್ ಲಿಂಕ್ ಮಾಡಿಸದೆ ಇದ್ದಲ್ಲಿ ನೇರವಾಗಿ ಬ್ಯಾಂಕ್ ಖಾತೆಗೆ ಹಣ ಬರುವುದಿಲ್ಲ ಹಣ … Read more

ಗೃಹಲಕ್ಷ್ಮಿ ಯೋಜನೆಗೆ ಈ ಮೂರು ಕಾರ್ಡುಗಳು ಇದ್ದರೆ ಸಾಕು, ಒಂದೇ ಕ್ಲಿಕ್ ನಲ್ಲಿ ಯೋಜನೆಗೆ ಅರ್ಜಿ ಸಲ್ಲಿಸಿ ? ಇಲ್ಲಿದೆ ಡೈರೆಕ್ಟ್ ಲಿಂಕ್

Gruha-Lakshmi-yojana-latest-update-kannada

ಸ್ನೇಹಿತರೆ ನಿಮಗೆ ಹಾಗೂ ನಮಗೆ ತಿಳಿದಿರುವ ಹಾಗೆ ಕಾಂಗ್ರೆಸ್ ಸರ್ಕಾರ ಚುನಾವಣೆ ಸಮಯದಲ್ಲಿ 5 ಗ್ಯಾರಂಟಿಗಳನ್ನ ನೀಡಿತ್ತು. ಈ ಐದು ಗ್ಯಾರಂಟಿಗಳನ್ನು ನಾವು ಕರ್ನಾಟಕದಲ್ಲಿ ಈಡೇರಿಸಬೇಕಾದರೆ ನಾವು ಮೊದಲು ಕರ್ನಾಟಕದಲ್ಲಿ ಗೆದ್ದರೆ ಮಾತ್ರ ಈ ಐದು ಗ್ಯಾರಂಟಿಗಳನ್ನ ಈಡೇರಿಸುತ್ತೇವೆ ಎಂದು ಸಿದ್ದರಾಮಯ್ಯ ಅವರು ಅಧಿಕೃತವಾಗಿ ಘೋಷಣೆ ಮಾಡಿದ್ದರು. ಈಗ ನಮ್ಮ ಕರ್ನಾಟಕದಲ್ಲಿ ಕಾಂಗ್ರೆಸ್ ಸರ್ಕಾರ ಬಂದು ತಿಂಗಳುಗಳೆ ಆಗಿವೆ . ಗೃಹಲಕ್ಷ್ಮಿ ಯೋಜನೆಗೆ ಹೇಗೆ ಅರ್ಜಿ ಸಲ್ಲಿಸಬೇಕು ಇದಕ್ಕೆ ಬೇಕಾಗಿರುವ ಮುಖ್ಯ ದಾಖಲಾತಿಗಳನ್ನು ಯಾವಾಗಿನಿಂದ ಗೃಹಲಕ್ಷ್ಮಿ ಯೋಜನೆಗೆ … Read more

KSRTC:ಫ್ರೀ ಬಸ್ ಆಗುತ್ತಿದ್ದಂತೆ ಮತ್ತೊಂದು ಸಿಹಿ ಸುದ್ದಿ ಕೊಟ್ಟ ಸಿದ್ದರಾಮಯ್ಯ ಸರ್ಕಾರ! ಮಧ್ಯರಾತ್ರಿಯಿಂದಲೇ ಆದೇಶ?

ksrtc-good-news-for-womens

ಸ್ನೇಹಿತರೆ ನಿಮಗೆಲ್ಲ ತಿಳಿದಿರಬಹುದು ಕಾಂಗ್ರೆಸ್ ಸರ್ಕಾರ ಚುನಾವಣೆ ಸಮಯದಲ್ಲಿ 5 ಗ್ಯಾರಂಟಿ ಗಳನ್ನ ನೀಡಿತ್ತು ಒಂದು ವೇಳೆ ನಾವು ಕರ್ನಾಟಕದಲ್ಲಿ ಗೆದ್ದರೆ ಈ ಐದು ಗ್ಯಾರಂಟಿಗಳನ್ನ ಜನಗಳಿಗೆ ಈಡೇರಿಸುತ್ತೇವೆ ಎಂದು ಮಾತು ಕೊಟ್ಟಿದ್ದರು. ಈಗ ಅದೇ ರೀತಿಯಾಗಿ ಈ 5 ಗ್ಯಾರಂಟಿಗಳಲ್ಲಿ ಒಂದಾದ ಉಚಿತ ಬಸ್ ಯೋಜನೆ ಅಂದರೆ ಶಕ್ತಿ ಯೋಜನೆ ಈ ಯೋಜನೆ ಕರ್ನಾಟಕದಲ್ಲಿ ಸಿಗುತ್ತಿದ್ದಂತೆ ನಮ್ಮ ಕರ್ನಾಟಕದಲ್ಲಿ ಕೆಎಸ್ಆರ್ಟಿಸಿ ಬಸ್ ಗಳ ಹಾವಳಿ ಹೇಗಿದೆ ಎಂದರೆ ಇರುವೆ ಸಾಲಿನಂತೆ ತುಂಬಿ ತುಂಬಿ ಹೋಗುತ್ತಿವೆ. ಅಷ್ಟೇ … Read more

ಬಜೆಟ್‌ ಮಂಡನೆ ಹಿನ್ನೆಲೆಯಲ್ಲಿ ಶನಿವಾರ KSRTC ಬಸ್ ಹತ್ತುವ ಮಹಿಳೆಯರಿಗೆ ಸರ್ಕಾರದ ಗುಡ್ ನ್ಯೂಸ್ ?

ksrtc-good-news-for-womens-in-Karnataka

ಸ್ನೇಹಿತರೆ ಈಗ ನಮ್ಮ ರಾಜ್ಯದಲ್ಲಿ ಸದ್ಯ ಮಹಿಳೆಯರಿ ಗಂತಲೇ ಉಚಿತವಾಗಿ ಶಕ್ತಿ ಯೋಜನೆ ಪ್ರಾರಂಭವಾಗಿದೆ ಇದು ರಾಜ್ಯದ ಜನತೆ ಮೇಲೆ ಸಾಕಷ್ಟು ಪ್ರಭಾವ ಬೀರಿದೆ ಎಂದು ಹೇಳಬಹುದಾಗಿದೆ. ನಮ್ಮ ರಾಜ್ಯದ ಮಹಿಳೆಯರಿಗೆ ಶಕ್ತಿ ಯೋಜನೆ ಅಡಿಯಲ್ಲಿ ಉಚಿತ ಪ್ರಯಾಣ ಮಾಡಲು ಯೋಜನೆಯನ್ನು ಸರ್ಕಾರದವರು ಜಾರಿಗೆ ತರಲು ಮುಂದಾಗಿದ್ದಾರೆ ಇದನ್ನು ಉಪಯೋಗಿಸಬೇಕಾಗುತ್ತದೆ ಎಂದು ಸರ್ಕಾರದವರು ಮಹಿಳೆಯರಿಗೆ ತಿಳಿಸಿದ್ದಾರೆ. ಈಗ ಸದ್ಯ ಸರ್ಕಾರದವರು ಮಹಿಳೆಯರಿಗೆ ನೀವು ನಿಮ್ಮ ಗುರುತು ಪತ್ರಗಳನ್ನ ಅಂದರೆ ಆಧಾರ್ ಕಾರ್ಡ್ ಇರಬಹುದು ಅಥವಾ ವೋಟರ್ ಐಡಿ … Read more

Aadhar Pan card: ಆಧಾರ್ ಹಾಗೂ ಪ್ಯಾನ್ ಕಾರ್ಡ್ ಸಂಬಂಧಿಸಿದಂತೆ ದೇಶಾದ್ಯಂತ ಹೊಸ ರೂಲ್ಸ್ ಜಾರಿಗೆ ಕೇಂದ್ರ ಆದೇಶ ?

Aadhar-and-PAN-card-new-rules

ಸ್ನೇಹಿತರೆ ನಿಮಗೆಲ್ಲ ತಿಳಿದಿರಬಹುದು ಈಗಿನ ಕಾಲಮಾನದಲ್ಲಿ ಆಧಾರ್ ಹಾಗೂ ಪ್ಯಾನ್ ಕಾರ್ಡ್ ಎಷ್ಟು ಮುಖ್ಯ ಎನ್ನುವುದು ನಿಮಗೆ ತಿಳಿದೇ ಇದೆ. ಇದರ ಬಗ್ಗೆ ಹೆಚ್ಚು ಹೇಳುವ ಅವಶ್ಯಕತೆ ಇರುವುದಿಲ್ಲ ಈಗ ಸರ್ಕಾರ ಒಂದು ವರ್ಷದಿಂದ ಆಧಾರ್ ಹಾಗೂ ಪ್ಯಾನ್ ಕಾರ್ಡ್ ಗೆ ಲಿಂಕ್ ಮಾಡಿಸಿ ಎಂದು ಹೇಳುತ್ತದೆ ಅಷ್ಟೇ ಅಲ್ಲದೆ ಈಗ ಎರಡು ಮೂರು ಬಾರಿ ಎಚ್ಚರಿಕೆಯನ್ನು ಜನಗಳಿಗೆ ನೀಡಿದೆ. ಈಗ ಸರ್ಕಾರ ಕೊನೆ ಕ್ಷಣದಲ್ಲಿ ಜೂನ್ 30ರ ಒಳಗಡೆ ಆಧಾರ್ ಕಾರ್ಡ್ ಹಾಗೂ ಪ್ಯಾನ್ ಕಾರ್ಡ್ … Read more

ಉಚಿತವಾಗಿ ವಿದ್ಯುತ್ ಸಿಗುತ್ತಿದೆ ಎಂದು ಖುಷಿ ಪಡಬೇಡಿ !ವಿದ್ಯುತ್ ಇಲಾಖೆಯಿಂದ ಮತ್ತೊಂದು ಹೊಸ ನಿಯಮ ?ರಾಜ್ಯದ ಜನತೆಗೆಲ್ಲರಿಗೂ ಶಾಕಿಂಗ್ ನ್ಯೂಸ್ ?

Bad-news-for-free-electricity

ಸ್ನೇಹಿತರೆ ಈಗ ಸದ್ಯ ನಮ್ಮ ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ಬಂದಿದೆ ಈಗ ಕಾಂಗ್ರೆಸ್ ಸರ್ಕಾರ ಚುನಾವಣೆ ಸಮಯದಲ್ಲಿ ನೀಡಿರುವ ಐದು ಭರವಸೆಗಳನ್ನ ಈಡೇರಿಸಲು ಇದರಿಂದ ನಮ್ಮ ರಾಜ್ಯ ಅನುಕೂಲಕರವಾಗುತ್ತದೆ ಈ ಎಲ್ಲಾ 5 ಭಾಗ್ಯಗಳನ್ನ ಪಡೆಯಲು. ಸ್ನೇಹಿತರೆ ನಿಮಗೆ ತಿಳಿದಿದ್ದೀಯಾ ನಮ್ಮ ರಾಜ್ಯ ಸರ್ಕಾರ ಪ್ರತಿವರ್ಷಕ್ಕೆ ಈ 5 ಯೋಜನೆಗಳನ್ನ ಈಡೇರಿಸಲು ಸರಿಸುಮಾರು 50,000 ಕೋಟಿ ರೂಪಾಯಿಗಿಂತ ಜಾಸ್ತಿ ಖರ್ಚನ್ನ ಮಾಡುತ್ತದೆ. ಈಗ ಇದಕ್ಕಿಂತ ಹೆಚ್ಚು ಚರ್ಚೆಗೆ ಒಳಗಾಗುತ್ತಿರುವ ವಿಷಯ ಏನೆಂದರೆ ಉಚಿತ ವಿದ್ಯುತ್ ಯೋಜನೆ ಪ್ರತಿ … Read more