ಪ್ಯಾನ್ ಕಾರ್ಡ್ ಇದ್ದವರು ಜೂನ್ 30ರ ಒಳಗೆ ಈ ಒಂದು ಚಿಕ್ಕ ಕೆಲಸ ಮಾಡಿ ಇಲ್ಲದಿದ್ದರೆ ಸರ್ಕಾರಕ್ಕೆ 15,000 ದಂಡ ಕಟ್ಟಬೇಕಾಗುತ್ತದೆ

ಪ್ಯಾನ್ ಕಾರ್ಡ್ ಇದ್ದವರು ಜೂನ್ 30ರ ಒಳಗೆ ಈ ಒಂದು ಚಿಕ್ಕ ಕೆಲಸ ಮಾಡಿ ಇಲ್ಲದಿದ್ದರೆ ಸರ್ಕಾರಕ್ಕೆ 15,000 ದಂಡ ಕಟ್ಟಬೇಕಾಗುತ್ತದೆ

ಹಾಯ್ ಸ್ನೇಹಿತರೆ ಇಂದಿನ ಈ ನಮ್ಮ ಹೊಸ ಲೇಖನಕ್ಕೆ ನಿಮ್ಮೆಲ್ಲರಿಗೂ ಸ್ವಾಗತ ಹೌದು ನಿಮ್ಮ ಪ್ಯಾನ್ ಕಾರ್ಡ್ ಗೆ ಈ ಒಂದು ಚಿಕ್ಕ ಕೆಲಸ ಮಾಡದೆ ಇದ್ದರೆ ನೀವು ಸರ್ಕಾರಕ್ಕೆ ಹದಿನೈದು ಸಾವಿರ ರೂಪಾಯಿ ದಂಡವನ್ನು ಕಟ್ಟಬೇಕಾಗುತ್ತದೆ . ಹಾಗಾದರೆ ನೀವು ಈ 15 ಸಾವಿರ ರೂಪಾಯಿ ದಂಡದಿಂದ ಬಚಾವ್ ಆಗಬೇಕಾದರೆ ಏನು ಮಾಡಬೇಕು ಎಂಬುದನ್ನು ನಾನು ಈ ಲೇಖನದಲ್ಲಿ ನಿಮಗೆ ಸಂಪೂರ್ಣವಾಗಿ ವಿವರ ಕೊಡಲಿದ್ದೇನೆ ಹಾಗಾಗಿ ಈ ಲೇಖನವನ್ನ ಪೂರ್ಣವಾಗಿ ಓದಿ. ನೋಡಿ ನಿಮ್ಮ ಪ್ಯಾನ್ … Read more

ಉಚಿತ ವಿದ್ಯುತ್ ಘೋಷಣೆ ಬೆನ್ನಲ್ಲಿಯೇ ರಾಜ್ಯದ ಜನತೆಗೆ ದೊಡ್ಡ ಬಿಗ್ ಶಾಕ್, ಜುಲೈ 1 ರಿಂದ ವಿದ್ಯುತ್ ಬೆಲೆ ಏರಿಕೆ ಮಾಹಿತಿ ಹೊರಡಿಸಿದ  ಸರ್ಕಾರ ?

ನಮ್ಮ ಕರ್ನಾಟಕದಲ್ಲಿ ರಾಜ್ಯ ಸರ್ಕಾರ ಜುಲೈ ಒಂದರಿಂದ ವಿದ್ಯುತ್ ದರವನ್ನು ಏರಿಕೆ ಮಾಡಲಿದೆ. ನೆನ್ನೆ ನಡೆದ ಕ್ಯಾಬಿನೆಟ್ ಮೀಟಿಂಗ್ ನಲ್ಲಿ 5 ಭರವಸೆಗಳ ಈಡೇರಿಸುತ್ತೇವೆ ಎಂದು ಘೋಷಿಸಿದ ನಂತರವೇ ರಾಜ್ಯದ ಜನತೆಗೆ ಬಿಗ್ ಶಾಕ್ ನೀಡಿದೆ ಏನೆಂದರೆ ಐದು ಭರವಸೆಗಳನ್ನ ಎದುರಿಸುತ್ತೇವೆ ಎಂದು ಅಧಿಕೃತವಾಗಿ ಘೋಷಣೆ ಮಾಡಿದ ನಂತರವೇ ವಿದ್ಯುತ್ ದರವನ್ನ ಹೆಚ್ಚಿಗೆ ಮಾಡಿದ್ದಾರೆ. ಏಕೆಂದರೆ ಉಚಿತ ಐದು ಗ್ಯಾರಂಟಿಗಳನ್ನು ಕಾಂಗ್ರೆಸ್ ಸರ್ಕಾರ ಮುಂದಿನ ಐದು ವರ್ಷಗಳ ತನಕ ಮಾತ್ರವೇ ನೀಡಲಿದೆ ಇದರ ನಂತರವೇ ಕಾಂಗ್ರೆಸ್ ಪಕ್ಷ … Read more

ನಿಮ್ಮ ಹತ್ತಿರ ಈ ಐದು ವಸ್ತುಗಳಿದ್ದರೆ ನಿಮ್ಮ ರೇಷನ್ ಕಾರ್ಡ್ ರದ್ದಾಗಲಿದೆ ಎಚ್ಚರ ಈಗಲೇ ನಿಮ್ಮ ರೇಷನ್ ಕಾರ್ಡ್ ಉಳಿಸಿಕೊಳ್ಳಿ

ನಿಮ್ಮ ಹತ್ತಿರ ಈ ಐದು ವಸ್ತುಗಳಿದ್ದರೆ ನಿಮ್ಮ ರೇಷನ್ ಕಾರ್ಡ್ ರದ್ದಾಗಲಿದೆ ಎಚ್ಚರ ಈಗಲೇ ನಿಮ್ಮ ರೇಷನ್ ಕಾರ್ಡ್ ಉಳಿಸಿಕೊಳ್ಳಿ

ಹೌದು ಸ್ನೇಹಿತರೆ ನೀವು ಓದಿದ್ದು ನಿಜ ಇದೀಗ ಅಷ್ಟೇ ರೇಷನ್ ಕಾರ್ಡ್ ಬಗ್ಗೆ ಹೊಸ ನಿಯಮಗಳ ಬಗ್ಗೆ ಮಾಹಿತಿಯನ್ನು ಈ ಲೇಖನದಲ್ಲಿ ನೀಡಲಿದ್ದೇನೆ . ನಿಮ್ಮ ಹತ್ತಿರ ರೇಷನ್ ಕಾರ್ಡ್ ಇದ್ದರೆ ಇದು ನಿಮಗೆ ಬಹಳ ಉಪಯೋಗಕಾರಿ ಯಾಗಿರುತ್ತದೆ ಹಾಗಾಗಿ ಈ ಲೇಖನದಲ್ಲಿ ರೇಷನ್ ಕಾರ್ಡ್ ಗಳ ಬಗ್ಗೆ ಒಂದು ಅಧಿಕೃತ ಮಾಹಿತಿ ಹೇಳಲಿದ್ದೇನೆ ಹಾಗೂ ನಿಮ್ಮ ರೇಷನ್ ಕಾರ್ಡ್ ಗಳನ್ನು ಹೇಗೆ ರದ್ದಾಗದೆ ಉಳಿಸಿಕೊಳ್ಳಬೇಕು ಎಂಬುದನ್ನು ಹೇಳಿಕೊಡುತ್ತೇನೆ ಹಾಗಾಗಿ ಈ ಲೇಖನವನ್ನ ಪೂರ್ಣವಾಗಿ ಓದಿ. ನಾನು … Read more

SBI ಬ್ಯಾಂಕ್ ನಿಂದ SSLC ಹಾಗೂ 2nd puc ವಿದ್ಯಾರ್ಥಿಗಳ ಬ್ಯಾಂಕ್ ಖಾತೆಗೆ ನೇರವಾಗಿ 15,000 ಈಗಲೇ ಅರ್ಜಿ ಸಲ್ಲಿಸಿ ಇಲ್ಲಿದೆ ಲಿಂಕ್

SBI ಬ್ಯಾಂಕ್ ನಿಂದ SSLC ಹಾಗೂ 2nd puc ವಿದ್ಯಾರ್ಥಿಗಳ ಬ್ಯಾಂಕ್ ಖಾತೆಗೆ ನೇರವಾಗಿ 15,000 ಈಗಲೇ ಅರ್ಜಿ ಸಲ್ಲಿಸಿ ಇಲ್ಲಿದೆ ಲಿಂಕ್

ಹಾಯ್ ಸ್ನೇಹಿತರೆ ನೀವು ಕೂಡ ಎಸ್ ಎಸ್ ಎಲ್ ಸಿ ಹಾಗೂ ಸೆಕೆಂಡ್ ಪಿಯುಸಿ ವಿದ್ಯಾರ್ಥಿಗಳು ಆಗಿದ್ದರೆ ನಿಮ್ಮ ಬ್ಯಾಂಕ್ ಖಾತೆಗೆ ನೇರವಾಗಿ 15,000 ಹಣ ಬಂದು ಸೇರಲಿದೆ. ಹಾಗಾದ್ರೆ ನಿಮ್ಮ ಬ್ಯಾಂಕ್ ಖಾತೆಗೆ ನೇರವಾಗಿ 15000 ಹಣ ಬಂದು ಸೇರಬೇಕಾದರೆ ನೀವು ಏನು ಮಾಡಬೇಕು. ನೋಡಿ ಈ ಹದಿನೈದು ಸಾವಿರ ರೂಪಾಯಿಯನ್ನು ಕೊಡುತ್ತಿರುವವರು SBI ಫೌಂಡೇಶನ್ . ಹೌದು ಎಸ್ ಎಸ್ ಎಲ್ ಸಿ ಹಾಗೂ ಸೆಕೆಂಡ್ ಪಿಯುಸಿ ವಿದ್ಯಾರ್ಥಿಗಳಿಗೆ ಎಸ್‌ಬಿಐ ಫೌಂಡೇಶ್ ವತಿಯಿಂದ 15,000 … Read more

ಇಂದು ಗೃಹಲಕ್ಷ್ಮಿ ಯೋಜನೆಗೆ ಅರ್ಜಿ ಬಿಡುಗಡೆ, ಅರ್ಜಿ ಹಾಕಲು ಕೇವಲ ಒಂದೇ ವಾರ ಅವಕಾಶ ಸಿಎಂ ಸಿದ್ದರಾಮಯ್ಯ ಅಧಿಕೃತ ಘೋಷಣೆ

ಇಂದು ಗೃಹಲಕ್ಷ್ಮಿ ಯೋಜನೆಗೆ ಅರ್ಜಿ ಬಿಡುಗಡೆ, ಅರ್ಜಿ ಹಾಕಲು ಕೇವಲ ಒಂದೇ ವಾರ ಅವಕಾಶ ಸಿಎಂ ಸಿದ್ದರಾಮಯ್ಯ ಅಧಿಕೃತ ಘೋಷಣೆ

ಸ್ನೇಹಿತರೆ ನಮ್ಮ ರಾಜ್ಯ ಸರ್ಕಾರವು ಈಗಾಗಲೇ ಗೃಹಲಕ್ಷ್ಮಿ ಯೋಜನೆ ಬಗ್ಗೆ ಅಧಿಕೃತ ಮಾಹಿತಿಯನ್ನು ಬಿಡುಗಡೆ ಮಾಡಿದ್ದಾರೆ . ಗೃಹಲಕ್ಷ್ಮಿ ಯೋಜನೆ ಪಡೆಯಲು ಮೊದಲು ನಮ್ಮ ಕರ್ನಾಟಕದ ಖಾಯಂ ನಿವಾಸಿ ಆಗಿರಬೇಕು ಈಗಾಗಲೇ ಸರ್ಕಾರವು ಕುಟುಂಬದ ಮಹಿಳೆಯರಿಗಂತಲೇ ನಾವು ಪ್ರತಿ ತಿಂಗಳು ಹಣವನ್ನು ವರ್ಗಾವಣೆ ಮಾಡುತ್ತೇವೆ ಎಂದು ತಿಳಿಸಿದ್ದಾರೆ ಈ ಯೋಜನೆಗೆ ನೀವು ಕೂಡ ಅರ್ಜಿ ಸಲ್ಲಿಸಬೇಕು ಆದರೆ ನಿಮಗೂ ಕೂಡ ಅವಕಾಶವನ್ನು ಸರ್ಕಾರದವರು ಕೊಟ್ಟಿದ್ದಾರೆ. ಗೃಹಲಕ್ಷ್ಮಿ ಯೋಜನೆಗೆ ಅರ್ಹ ಫಲಾನುಭವಿಗಳು ಅರ್ಜಿ ಸಲ್ಲಿಸಲು ಅರ್ಜಿ ಫಾರಂ ಅನ್ನ … Read more

ಜುಲೈ 1 ರಿಂದ ಯಾರು ಕರೆಂಟ್ ಬಿಲ್ ಕಟ್ಟಬೇಡಿ ಇನ್ನು ಮುಂದೆ ಸಂಪೂರ್ಣ ಉಚಿತ ಅಧಿಕೃತವಾಗಿ ಸಿಎಂ ಸಿದ್ದರಾಮಯ್ಯ ಘೋಷಣೆ

ಜುಲೈ 1 ರಿಂದ ಯಾರು ಕರೆಂಟ್ ಬಿಲ್ ಕಟ್ಟಬೇಡಿ ಇನ್ನು ಮುಂದೆ ಸಂಪೂರ್ಣ ಉಚಿತ ಅಧಿಕೃತವಾಗಿ ಸಿಎಂ ಸಿದ್ದರಾಮಯ್ಯ ಘೋಷಣೆ

ಕಾಂಗ್ರೆಸ್ ಸರ್ಕಾರ ನೀಡಿರುವ ಐದು ಭರವಸೆಗಳನ್ನ ಜಾರಿಗೆ ತರಲು ಕ್ಯಾಬಿನೆಟ್ ಮೀಟಿಂಗ್ ನಲ್ಲಿ ಇದರ ಬಗ್ಗೆ ಚರ್ಚೆಯನ್ನು ನಡೆಸಿದ್ದಾರೆ. ಅಷ್ಟೇ ಅಲ್ಲದೆ ಇದರ ಕುರಿತಾಗಿ ಮಾಧ್ಯಮಗಳ ಪ್ರೆಸ್ ಮೀಟಿಂಗ್ ನಲ್ಲಿ ನೀಡಿರುವಂತಹ 5 ಭರವಸೆಗಳನ್ನು ನಾವು ಜಾತಿಗೆ ತರಲು ಆದೇಶವನ್ನು ಹೊರಡಿಸಿದ್ದೇವೆ ಎಂದು ಅಧಿಕೃತವಾಗಿ ಘೋಷಣೆ ಮಾಡಿದ್ದಾರೆ ಅಷ್ಟೇ ಅಲ್ಲದೆ ಹೊಸ ಶರತ್ತುಗಳನ್ನು ಕೂಡ ಹಾಕಿದ್ದಾರೆ ? ಜುಲೈ 6 ರಿಂದ ಯಾರು ಕರೆಂಟ್ ಬಿಲ್ ಕಟ್ಟಬೇಡಿ! ಕಾಂಗ್ರೆಸ್ ಸರ್ಕಾರ ಚುನಾವಣೆ ಸಮಯದಲ್ಲಿ 5 ಭರವಸೆಗಳನ್ನು ನೀಡಿತ್ತು … Read more

Sslc & puc ಪಾಸ್ ಆಗಿರೋ ಸ್ಟುಡೆಂಟ್ಗಳಿಗೆ ಉಚಿತ ಲ್ಯಾಪ್ಟಾಪ್ ಲಿಂಕ್ ಇಲ್ಲಿದೆ ಈಗಲೇ ಅರ್ಜಿ ಸಲ್ಲಿಸಿ

Sslc & puc ಪಾಸ್ ಆಗಿರೋ ಸ್ಟುಡೆಂಟ್ಗಳಿಗೆ ಉಚಿತ ಲ್ಯಾಪ್ಟಾಪ್ ಲಿಂಕ್ ಇಲ್ಲಿದೆ ಈಗಲೇ ಅರ್ಜಿ ಸಲ್ಲಿಸಿ

ನಮ್ಮ ಕರ್ನಾಟಕ ಸರ್ಕಾರವು ಜನತೆಗೆ ಅಂತಲೇ ವಿವಿಧ ವಿವಿಧ ರೀತಿಯ ಯೋಜನೆಗಳನ್ನು ಜಾರಿಗೆ ತರುತ್ತಲೇ ಇರುತ್ತದೆ. ಈ ವಿವಿಧ ವಿವಿಧ ಯೋಜನೆಗಳಲ್ಲಿ ಒಂದಾದ ಉಚಿತ ಲ್ಯಾಪ್ಟಾಪ್ ಯೋಜನೆ ಯನ್ನು ಜಾರಿಗೆ ತರಲಿದೆ ಈ ಯೋಜನೆ ಮುಖ್ಯವಾಗಿ ಎಸ್ ಎಸ್ ಎಲ್ ಸಿ ಹಾಗೂ ದ್ವಿತೀಯ ಪಿಯುಸಿ ಉತ್ತೀರ್ಣರಾದ ನಮ್ಮ ಕರ್ನಾಟಕ ರಾಜ್ಯದ ಎಲ್ಲಾ ವಿದ್ಯಾರ್ಥಿಗಳಿಗೆ ದೊರಕಬೇಕು ಎಂಬ ಉದ್ದೇಶದಿಂದ ಈ ಯೋಜನೆಯನ್ನು ಜಾರಿಗೆ ತಂದಿದ್ದಾರೆ. ಹಾಗಾದ್ರೆ ನೀವು ಕೂಡ ಎಸ್ ಎಸ್ ಎಲ್ ಸಿ ಹಾಗೂ ಪಿಯುಸಿ … Read more

ಅಂತೋದಯ, ಬಿಪಿಎಲ್ ಹಾಗೂ ಎಪಿಎಲ್ ಕಾರ್ಡ್ ಇದ್ದವರಿಗೆ ಮಾತ್ರ ಗೃಹಲಕ್ಷ್ಮಿ ಯೋಜನೆ ಉಚಿತವಾಗಿ 2000 ಹಣ ಸಿಗಲಿದೆ !

ಅಂತೋದಯ, ಬಿಪಿಎಲ್ ಹಾಗೂ ಎಪಿಎಲ್ ಕಾರ್ಡ್ ಇದ್ದವರಿಗೆ ಮಾತ್ರ ಗೃಹಲಕ್ಷ್ಮಿ ಯೋಜನೆ ಉಚಿತವಾಗಿ 2000 ಹಣ ಸಿಗಲಿದೆ !

ಸ್ನೇಹಿತರೆ ರಾಜ್ಯ ಸರ್ಕಾರವು ನೀಡಿರುವ ಐದು ಭರವಸೆಗಳನ್ನ ಈಗ ಈಡೇರಿಸಲು ಅಂದರೆ ಕಾರ್ಯರೂಪಕ್ಕೆ ತರಲು ಮುಂದಾಗಿದೆ ಈ ಇದು ಭರವಸೆಗಳಲ್ಲಿ ಒಂದಾದ ಗೃಹಲಕ್ಷ್ಮಿ ಯೋಜನೆ ಈ ಯೋಜನೆಗೆ ಸರ್ಕಾರದಿಂದ ಹೊಸ ಶರತ್ತುಗಳನ್ನು ವಿಧಿಸಿದೆ. ಗೃಹಲಕ್ಷ್ಮಿ ಯೋಜನೆಯ ಕುರಿತಾಗಿ ಈ ಲೇಖನದಲ್ಲಿ ಸಂಪೂರ್ಣ ಮಾಹಿತಿಯನ್ನು ತಿಳಿಸಲಿದ್ದೇನೆ ಹಾಗಾಗಿ ಈ ಲೇಖನವನ್ನು ಪೂರ್ಣವಾಗಿ ಓದಿ ಅರ್ಥವಾಗುತ್ತದೆ . ರಾಜ್ಯ ಸರ್ಕಾರದವರು ಗೃಹಲಕ್ಷ್ಮಿ ಯೋಜನೆಯನ್ನು ಜೂನ್ 15ರಿಂದ ಜುಲೈ 15ರೊಳಗೆ ಜಾರಿಗೆ ತರುತ್ತೇವೆ ಎಂದು ತಿಳಿಸಿದರು ಇದರ ಕುರಿತಂತೆ ಈಗ ರಾಜ್ಯ … Read more

ರಾಜ್ಯದ ವಿದ್ಯಾರ್ಥಿಗಳಿಗೆ ಉಚಿತವಾಗಿ 50,000 ಪ್ರೈಸ್ ಮನಿ ಅರ್ಜಿ ಫಾರಂ ಡೌನ್ಲೋಡ್ ಲಿಂಕ್ ಇಲ್ಲಿದೆ ಈಗಲೇ ಅರ್ಜಿ ಸಲ್ಲಿಸಿ ?

ರಾಜ್ಯದ ವಿದ್ಯಾರ್ಥಿಗಳಿಗೆ ಉಚಿತವಾಗಿ 50,000 ಪ್ರೈಸ್ ಮನಿ ಅರ್ಜಿ ಫಾರಂ ಡೌನ್ಲೋಡ್ ಲಿಂಕ್ ಇಲ್ಲಿದೆ ಈಗಲೇ ಅರ್ಜಿ ಸಲ್ಲಿಸಿ ?

ನಮ್ಮ ಕರ್ನಾಟಕದಲ್ಲಿ ಬಹಳಷ್ಟು ವಿದ್ಯಾರ್ಥಿಗಳು ಸರ್ಕಾರದಿಂದ ಉಚಿತವಾಗಿ ಸಿಗುವ 60,000 ಪ್ರೈಸ್ ಮನಿಗಾಗಿ ಕಾದು ಕುಳಿತಿದ್ದಾರೆ . ಅಷ್ಟೇಲದೇ ಇದರ ಬೆನ್ನಲ್ಲೇ ಕಾಂಗ್ರೆಸ್ ಸರ್ಕಾರವು ಜನತೆಗೆ ನೀಡಿರುವ ಐದು ಭರವಸೆಗಳನ್ನು ಜಾರಿಗೆ ತಂದಿರುವ ಹಿನ್ನೆಲೆ ನಮ್ಮ ರಾಜ್ಯದ ವಿದ್ಯಾರ್ಥಿಗಳಿಗೆ ಪ್ರೈಜ್ ಮಣಿ ಕೊಡಲು ಅಧಿಕೃತ ಅರ್ಜಿ ಫಾರಂ ಬಿಡುಗಡೆ ಮಾಡಿದೆ. ಇದನ್ನು ಓದಿ:ಇಂದೇ ಬಂತು ಗೃಹಲಕ್ಷ್ಮಿ ಯೋಜನೆಗೆ ಅರ್ಜಿ ಸಲ್ಲಿಸುವ ಫಾರಂ? ತಕ್ಷಣ ಅರ್ಜಿ ಸಲ್ಲಿಸಿ ಫಾರಂ ಡೌನ್ಲೋಡ್ ಮಾಡಿ ಲಿಂಕ್ ಇಲ್ಲಿದೆ ವಿದ್ಯಾರ್ಥಿಗಳೆಲ್ಲರೂ ಈ ಅರ್ಜಿಯನ್ನು … Read more

ಮಹಿಳೆಯರಿಗೆ ಉಚಿತ ಬಸ್ ಪ್ರಯಾಣ ಇನ್ನು ಮುಂದೆ ಶುರು ಬೆಂಗಳೂರಿನ BMTC ಬಸ್ಗಳಲ್ಲಿ ಮಹಿಳೆಯರಿಗಾಗಿ ಉಚಿತ ಬಸ್ ಪ್ರಯಾಣ ?

ಮಹಿಳೆಯರಿಗೆ ಉಚಿತ ಬಸ್ ಪ್ರಯಾಣ ಇನ್ನು ಮುಂದೆ ಶುರು ಬೆಂಗಳೂರಿನ BMTC ಬಸ್ಗಳಲ್ಲಿ ಮಹಿಳೆಯರಿಗಾಗಿ ಉಚಿತ ಬಸ್ ಪ್ರಯಾಣ ?

ನಮ್ಮ ರಾಜ್ಯದಲ್ಲಿ ಮಹಿಳೆಯರಿಗಾಗಿ ಉಚಿತವಾಗಿ ಪ್ರಾರಂಭವಾಯಿತು ಬಸ್ ಪ್ರಯಾಣ ಇನ್ನು ಮುಂದೆ ರಾಜ್ಯದ ಮಹಿಳೆಯರಿಗೆ ಸಂತೋಷವೇ ಸಂತೋಷ . ಸ್ನೇಹಿತರೆ ನಿಮಗೆ ತಿಳಿದಿರಬಹುದು ಕಾಂಗ್ರೆಸ್ ಸರ್ಕಾರ ಈಗಷ್ಟೇ ಕೆಲವು ದಿನಗಳ ಹಿಂದೆ ನೀಡಿರುವ ಐದು ಗ್ಯಾರಂಟಿಗಳಲ್ಲಿ ಈಗ ಈ ಐದು ಗ್ಯಾರಂಟಿಗಳನ್ನು ಘೋಷಣೆ ಮಾಡಿದ್ದು ಈ ಐದು ಗಂಟೆಗಳನ್ನು ಶೀಘ್ರದಲ್ಲಿಗೆ ಜಾರಿಗೆ ಬರಬೇಕಿದ್ದ ಇದರಲ್ಲಿ ಒಂದಾದ ಮಹಿಳೆಯರಿಗೆ ಉಚಿತ ಬಸ್ ಪ್ರಯಾಣ ಗ್ಯಾರಂಟಿ. ಈ ಯೋಜನೆ ರಾಜ್ಯದ ಮಹಿಳೆಯರಿಗೆ ಜುಲೈ ಒಂದರಿಂದ ಜುಲೈ 15ರ ವರೆಗೆ ಜಾರಿಗೆ … Read more