Ration Card: ಬಜೆಟ್ ಮಂಡನೆ ಬೆನ್ನಲ್ಲೇ ರಾಜ್ಯದ ಎಲ್ಲಾ ರೇಷನ್ ಕಾರ್ಡ್ ದಾರಿಗೆ ಹೊಸ ರೂಲ್ಸ್ ತಂದ ಸರ್ಕಾರ ? ಸಿಹಿ ಸುದ್ದಿ ನೀಡಿದ ಸಿದ್ದು ಸರ್ಕಾರ ?

ration-card-new-update

ನಮ್ಮ ರಾಜ್ಯದಲ್ಲಿ ಸರ್ಕಾರವು ಬಡ ಜನರಿಗಂತಲೇ ಬಹಳ ಸೌಲಭ್ಯಗಳನ್ನು ನೀಡಿದೆ ಅದರಲ್ಲಿ ಕೂಡ ಒಂದಾದ ಉಚಿತ ರೇಶನ್ ಇದು ಕೂಡ ಒಂದಾಗಿದೆ ಇದು ಎಲ್ಲರಿಗೆ ತಿಳಿದಿರುವ ವಿಷಯವಾಗಿದೆ ಆದರೆ ಈಗ ವಿಷಯ ಏನೆಂದರೆ ಬಜೆಟ್ ಮಂಡನೆ ಬೆಣ್ಣಲ್ಲೇ ರಾಜ್ಯದ ರೇಷನ್ ಕಾರ್ಡ್ ಹೊಂದಿದವರಿಗೆ ಗುಡ್ ನ್ಯೂಸ್ ನೀಡಿದೆ. ಈಗ ಸದ್ಯ ನಮ್ಮ ಕರ್ನಾಟಕದಲ್ಲಿ ಲಕ್ಷಾನುಗಟ್ಟಲೆ ಜನ ಉಚಿತ ರೇಷನ್ ಅನ್ನ ಪಡೆಯುತ್ತಿದ್ದಾರೆ. ಈಗ ಕಾಂಗ್ರೆಸ್ ಸರ್ಕಾರ ನೀಡಿರುವ ಐದು ಭರವಸೆಗಳಲ್ಲಿ ಒಂದಾದ ಅನ್ನಭಾಗ್ಯ ಯೋಜನೆ ಈ ಯೋಜನೆ … Read more

ಜುಲೈ 1 ರಿಂದ ಮನೆಯ ಯಜಮಾನಿಯ ಖಾತೆಗೆ ಬಂಪರ್ ಗಿಫ್ಟ್ ? ಸಿಎಂ ಸಿದ್ದರಾಮಯ್ಯ ಅಧಿಕೃತ ಘೋಷಣೆ ? ಗೃಹಲಕ್ಷ್ಮಿ ಜೊತೆಗೆ ಮತ್ತೊಂದು ಬಂಪರ್ ಗಿಫ್ಟ್ ?

anna-bhagya-scheme-latest-news

ಎಲ್ಲರಿಗೂ ನಮಸ್ಕಾರಗಳು ಇಂದಿನ ಈ ಲೇಖನದಲ್ಲಿ ಮನೆಯ ಯಜಮಾನಿಯ ಖಾತೆಗೆ ಗೃಹಲಕ್ಷ್ಮಿ ಯೋಜನೆಯ ಜೊತೆಗೆ ಇನ್ನೊಂದು ಬಂಪರ್ ಗಿಫ್ಟ್ ಜುಲೈ 1ರಿಂದ ನೀಡಲಿದ್ದಾರೆ. ಹಾಗಾದ್ರೆ ಈ ಯೋಜನೆಯನ್ನು ನೀವು ಕೂಡ ಪಡೆದುಕೊಳ್ಳಬೇಕಾಗಿದ್ದಲ್ಲಿ ಇದಕ್ಕೆ ಯಾರು ಅರ್ಜಿ ಸಲ್ಲಿಸಬೇಕು ಇದಕ್ಕೆ ಯಾರು ಅರ್ಹರು ಬ್ಯಾಂಕ್ ಖಾತೆಗೆ ನೇರವಾಗಿ ಹಣ ಹೇಗೆ ಬರುತ್ತದೆ ಎಂಬುವುದರ ಸಂಪೂರ್ಣ ವಿವರ ಇಂದಿನ ಈ ಲೇಖನದಲ್ಲಿ ತಿಳಿಸಿಕೊಡಲಿದ್ದೇನೆ ಹಾಗಾಗಿ ಈ ಲೇಖನವನ್ನು ಪೂರ್ಣವಾಗಿ ಓದಿ. ಸಿಎಂ ಸಿದ್ದರಾಮಯ್ಯ ನಿಮಗೆಲ್ಲಾ ತಿಳಿದಿರುವ ಹಾಗೆ ಚುನಾವಣೆ ಸಮಯದಲ್ಲಿ … Read more